ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.
ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.
ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.
(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…