ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…