ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…