ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…