ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…