ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.