ವಿಚಿತ್ರ ಆದರೂ ಸತ್ಯ

ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

1252

ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.

ಸಮುದ್ರದ ಜೇಡಗಳು :-

                                                                                     ಮೂಲ

ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.

ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-

ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.

ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.

ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-

ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.

ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :- 

                                                             ಮೂಲ

ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.

ಮೂಲ

 

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….