ವಿಚಿತ್ರ ಆದರೂ ಸತ್ಯ

ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

1247

ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.

ಸಮುದ್ರದ ಜೇಡಗಳು :-

                                                                                     ಮೂಲ

ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.

ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-

ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.

ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.

ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-

ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.

ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :- 

                                                             ಮೂಲ

ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.

ಮೂಲ

 

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…