ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…