ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…