ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…