News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

8399

ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.

ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.

ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.

ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.

ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…