News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

8397

ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.

ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.

ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.

ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.

ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.