ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…