ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…