ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…