News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

8397

ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.

ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.

ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.

ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.

ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…