ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.
ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.
*18 ರಿಂದ 55 ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.
*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.