News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

9980

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.

ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಏನಿದು ‘ಉದ್ಯೋಗಿನಿ’ ಯೋಜನೆ..

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್​ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

3 ಲಕ್ಷ ರೂ. ಸಾಲ..

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

ಯಾರೆಲ್ಲಾ ಅರ್ಹರು..(ಯೋಜನೆ ಬದಲಾವಣೆ ನಂತರ)

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.

*18 ರಿಂದ 55  ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.

*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

 

ಏನೆಲ್ಲಾ ಉದ್ಯೋಗ ಪ್ರಾರಂಭಿಸಬಹುದು…

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

 

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.

ಉದ್ಯೋಗಿನಿ ಯೋಜನೆಯ ಹೆಚ್ಚಿನ ಮಾಹಿತಿಗೆ ಈ ವೆಬ್ ಸೈಟ್  ಕ್ಲಿಕ್  ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.