ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.
ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.
*18 ರಿಂದ 55 ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.
*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…