ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.
ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.
*18 ರಿಂದ 55 ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.
*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ