ಸುದ್ದಿ

ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

61

‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ.

ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕರ ಭದ್ರತೆಗಾಗಿ 13 ಸಾವಿರ ಬಸ್‌ ಮಾರ್ಷಲ್‌ಗಳನ್ನು ನೇಮಿಸಲಾಗಿದೆ.

ಈ ಹಿಂದೆಯೇ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಕುರಿತು ಭರವಸೆ ನೀಡಿದ್ದರು. ಆಗಸ್ಟ್ 29ರಂದು ದೆಹಲಿ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿಯೂ ದೊರೆತಿತ್ತು. ಸಾರಿಗೆ ಇಲಾಖೆಗೆ 479 ಕೋಟಿ ರೂ ನೀಡಲು ಸಂಪುಟ ಒಪ್ಪಿಗೆ ನೀಡಿತ್ತು.

ದೆಹಲಿ ಸಂಪುಟವು ಅಕ್ಟೋಬರ್29ರಿಂದ ದೆಹಲಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಒಪ್ಪಿಗೆ ಸೂಚಿಸಿದೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರಿವಾಲ್ ಈ ನೂತನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದರು. ಕೇವಲ ಬಸ್‌ಗಳಷ್ಟೇ ಅಲ್ಲದೆ ಮೆಟ್ರೋದಲ್ಲೂ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..