ಆಧ್ಯಾತ್ಮ, ದೇವರು-ಧರ್ಮ

ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

8535

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸರ್ಪಗಳ ತಾಯಿ ಯಾರೂ? ಅವಳು ತನ್ನ ಮಕ್ಕಳಿಗೆ ಶಾಪ ಕೊಡಲು ಕಾರಣವೇನು ? ಇವೆಲ್ಲದರ ಬಗ್ಗೆ ತಿಳಿಯುವ ಕುತೂಹಲ ಇದೆಯಲ್ಲವೇ! ಹಾಗಾದ್ರೆ ಮುಂದೆ ಓದಿ….

ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ  ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು. ವಿನತೆಗೆ ಅರುಣ ಮತ್ತು ಗರುಡ ಎಂಬ ಮಕ್ಕಳಾದವು. ಅರುಣನು ಸೂರ್ಯನ ಸಾರಥಿಯದನು. ಗರುಡನು ಮಹಾಶಕ್ತಿಶಾಲಿಯಾಗಿ ಬೆಳೆದನು. ವಿನತೆಯ ಮಗನಾದ್ದರಿಂದ ಗರುಡನಿಗೆ ವೈನತೆಯ ಎಂದೂ ಹೆಸರಿದೆ.

ಹೀಗಿರುವಾಗ ದೇವತೆಗಳು ರಾಕ್ಷಸರು ಅಮೃತಕ್ಕಾಗಿ ಕ್ಷೀರಸಾಗರವನ್ನು ಕಡೆದರು . ಆಗ ಕ್ಷೀರಸಾಗರದಿಂದ ಉದ್ಬವವಾದ ಅನೇಕ ವಸ್ತುಗಳಲ್ಲಿ ಉಚ್ಚೈಶ್ರವನ್ನು ಎಂಬ ಕುದುರೆಯೂ ಒಂದು. ಆ ಕುದುರೆಯೂ ಹಾಲಿನಂತೆ ಬೆಳ್ಳಗಿತ್ತು. ಅತ್ಯಾಕರ್ಷವಾಗಿತ್ತು. ಅದನ್ನು ನೋಡುವ ಸಲುವಾಗಿ ಮೂರು ಲೋಕದಿಂದಲೂ ಜೀವಿಗಳು ಬರುತ್ತಿದ್ದರು.

ಕದ್ರು ಮತ್ತು ವಿನಯತೆಯರಿಗೂ ಆ ಕುದರೆಯನ್ನು ಕಾಣುವ ತವಕ ಉಂಟಾಯಿತು. ಆ ಕುದುರೆ ಹೇಗಿದೆಯೂ ಎಂದು ಅವರಿಬ್ಬರೇ ಚರ್ಚಿಸಿದರು. ವಿನತೆಯು ‘’ಕುದುರೆ ಪೂರ್ತಿ ಬೆಳ್ಳಗಿದೆಯಂತೆ. ಒಂದೇ ಒಂದು ಕಪ್ಪು ಚುಕ್ಕೆಯು ಇಲ್ಲವಂತೆ’’ – ಎಂದಳು. ಕದ್ರುವು, ‘’ ಅದು ಹೇಗೆ ಸಾಧ್ಯ ? ಇನ್ನೇನು ಇಲ್ಲದಿದ್ದರೂ ಅದರ ಬಾಲವಾದರು ಕಪ್ಪಗಿರಬೇಕಲ್ಲವೇ ?’’ – ಎಂದಳು. ವಿನತೆ ‘’ಇಲ್ಲ ಬಾಲವೂ ಬೆಳ್ಳಗಿದೆಯಂತೆ’’ ಎಂದಳು. ಕದ್ರು ‘’ಸಾಧ್ಯವೇ ಇಲ್ಲ, ಬೇಕಾದರೆ ಪಂದ್ಯ ಕಟ್ಟೋಣ’’ – ಎಂದಳು. ‘’ಏನು ಪಂದ್ಯ ?’’ – ಎಂದಾಗ ‘’ಕುದುರೆಯೂ ಪೂರ್ತಿ ಬೆಳ್ಳಗಿದ್ದರೆ, ಜೀವನಪೂರ್ತಿಯಾಗಿ ನಾನು ನಿನ್ನ ಸೇವಕಿಯಗಿರುತ್ತೇನೆ. ಕುದುರೆಯೂ ಬಾಲ ಕಪ್ಪಾಗಿದ್ದರೆ ನೀನು ನನ್ನ ಸೇವಕಿಯಗಿರಬೇಕು ‘’ ಎಂದಳು. ವಿನತೆ ಇದಕ್ಕೆ ಒಪ್ಪಿದಳು. ಇಬ್ಬರೂ ಕುದುರೆಯನ್ನು ನೋಡಿ ಬರುವುದೆಂದು ನಿಶ್ಚಯಿಸಿದರು.

ವಿನೋದವಾಗಿ ಶುರುವಾದ ಮಾತು ತುಂಬ ದೊಡ್ಡದಾಗಿ ಹೋಯಿತು ಕದ್ರುವಿಗೂ ಕುದುರೆಯೂ ಬಾಲ ಕಪ್ಪಾಗಿದೆ ಎಂದು ನಂಬಿಕೆಯಿಲ್ಲ. ಎಲ್ಲರೂ ಕುದುರೆಯೂ  ಪೂರ್ಣ ಬೆಳ್ಳಗಿದೆ ಎನ್ನುತ್ತಿದ್ದಾರೆ. ಆದರೆ ಯಾವುದೋ ಭಂಡ ಧೈರ್ಯದಿಂದ ಪಂದ್ಯ ಕಟ್ಟಿದ್ದಳು ಈಗ ಹೇಗಾದರೂ ಮಾಡಿ ಫಂದ್ಯದಲ್ಲಿ ಬೇಕೆಂದು ಯೋಚಿಸಿದಳು. ತನ್ನ ಮಕ್ಕಳಾದ ಸರ್ಪಗಳನ್ನು ಕರೆದಳು ಶೇಷ, ವಾಸುಕಿ, ತಕ್ಷಕ, ಕಾರ್ಕೋಟಕ ಮೊದಲಾದ ಸರ್ಪಗಳು ತಾಯಿಯ ಬಳಿಗೆ ಬಂದವು. ಕದ್ರುವು ತನಗೂ ವಿನತೆಗೂ ನಡೆದ ಮಾತುಕತೆಗಳನ್ನು ವಿವರಿಸಿದಳು ‘’ನೀವೆಲ್ಲರೂ ಹೋಗಿ ಆ ಕುದುರೆಯ ಬಾಲವನ್ನು ನಿಮ್ಮ ಶರೀರದಿಂದ ಮುಚ್ಚಿಬಿಡಿ. ಅದು ಕಪ್ಪಾಗಿ ಕಾಣುತ್ತದೆ. ನಾನು ಪಂದ್ಯದಲ್ಲಿ ಗೆದ್ದಂತಾಗುತ್ತದೆ’’ – ಎಂದಳು.

ಸರ್ಪಗಳು ‘’ಅಮ್ಮಾ ! ನಾವು ಈ ರೀತಿ ಮೋಸ ಮಾಡುವುದು ತಪ್ಪಲ್ಲವೇ ?’’ ಎಂದೂ ಕೇಳಿದವು. ಕದ್ರುವು ಕೂಪಗೊಂಡವು ‘’ನನ್ನ ಮಾತಿಗೆ ಎದುರುತ್ತರ ನೀಡುವಿರಾ ? ನನ್ನ ಮಾತಿಗೆ ಎದುರುತ್ತದೆ ನೀಡುವಿರಾ ? ನನ್ನ ಮಾತು ಮೀರಿದರೂ ಅಗ್ನಿಕುಂಡದಲ್ಲಿ ಬಿದ್ದು ಸಾಯುವಂತಾಗಲಿ’’ – ಎಂದು ಶಾಪ ಕೊಟ್ಟಳು. ಸರ್ಪಗಳು ದುಃಖ – ಭಯಗಳಿಂದ ತಾಯಿಯು ಹೇಳಿದಂತೆ ಉಚ್ಚೈಶ್ರವಸ್ಸಿನ ಬಾಲವನ್ನು ಹಿಡಿದುಕೊಂಡವು. ಅನಂತರ ಕದ್ರು ಮತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯ ಬಾಲವೂ ಮಾತ್ರ ಕಪ್ಪಾಗಿತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯೂ ಬಾಲವೂ ಮಾತ್ರ ಕಪ್ಪಾಗಿತ್ತು. ವಿನತೆಯು ತನ್ನ ಸೋಲನೋಪ್ಪಿಕೊಂಡು ಕದ್ರುವಿನ  ಸೇವಕಿಯಾದಳು. ಇಲ್ಲಿ ಓದಿ:-ಆ ದಿನ ಈ ಯಾಗವೇನಾದರೂ ನಡೆದಿದ್ದರೆ, ಸರ್ಪಗಳ ವಂಶವೇ ಇರುತ್ತಿರಲಿಲ್ಲ..!

ಹೀಗೆ ವಿನತೆಯು ಕದ್ರುವಿನ  ಸೇವಕಿಯದ್ದರಿಂದ ವಿನತೆಯು ಮಗನಾದ ಗರುಡನು ಸಹ ಕದ್ರು ಮತ್ತು ಅವಳ ಮಕ್ಕಳು ಹೇಳಿದಂತೆ ಮದುತ್ತಿರಬೇಕಾಯಿತು. ಸರ್ಪಗಳ ಗರುಡನನ್ನು ತಮ್ಮ ಸೇವಕನಂತೆ ಹಿನಾಯವಾಗಿ ನಡೆಸಿಕೊಳ್ಳಲಾರಂಬಿಸಿದವು. ಇದರಿಂದ ಗರುಡನ ಮನಸ್ಸಿಗೆ ಬಹಳ ದುಃಖವಾಯಿತು. ಹೇಗಾದರೂ ಮಾಡಿ ತನ್ನ ಮತ್ತು ತನ್ನ ತಾಯಿಯ ದಾಸ್ಯವನ್ನು   ಹೋಗಲಾಡಿಸಬೇಕು ಎಂದು ಅವನು ಯೋಚಿಸಿದನು.

ಗರುಡನು ಸರ್ಪಗಳ ಬಳಿಗೆ ಹೋಗಿ ‘’ಅಯ್ಯಾ ! ನಾನು ನಿಮಗೆ ಏನ್ ಏನು ಕೆಲಸವನ್ನು ಮಾಡಿಕೊಟ್ಟರೆ ನಮ್ಮ ತಾಯಿಯ ದಾಸ್ಯವು ಹೋಗುತ್ತದೆ ತಿಳಿಸಿ’’  ಎಂದು ಕೇಳಿದನು. ಅದಕ್ಕೆ ಸರ್ಪಗಳ ತಮ್ಮ ತಾಯಿಯಿಂದ ತಮಗೆ ಬಂದ ಶಾಪವನ್ನು ನೆನೆಪಿಸಿಕೊಂಡು ‘’ ದೇವಲೋಕದಿಂದ ಅಮೃತವನ್ನು ತಂದದುಕೊಟ್ಟರೆ ನಿಮ್ಮ ಭಂಧವಿಮೊಚನೆಯಾಗುವುದು’’ – ಎಂದು ತಿಳಿಸಿದವು.

ಕೂಡಲೇ  ಗರುಡನು ಆಕಾಶಕ್ಕೆ ಚಿಮ್ಮ್ಕಿದನು. ತನ್ನ ವಿಶಾಲವಾದ ರೆಕ್ಕೆಗಳನ್ನು ಪಟಪಟನೆ ಬಡಿಯುತ್ತ ವಯುವೆಗದಿಂದ ದೇವಲೋಕದ ಕಡೆ ಹಾರಿದನು. ಅವನು ಹಾರಿದ ರಭಸಕ್ಕೆ ದೊಡ್ಡ ದೊಡ್ಡ ವೃಕ್ಷಗಳು ಬಿದ್ದುಹೊದವು. ಪರ್ವತಗಳು ಅಲ್ಲಾಡಿ ಹೋದವು. ಅಂತಹ ವೇಗದಿಂದ ಗರುಡನು ದೇವಲೋಕಕ್ಕೆ ಬಂದನು.

ಗರುಡನು ಅಮೃತವನ್ನು ಕೊಂಡೊಯ್ಯಲು ಬರುತ್ತಿರುವನೆಂದು ತಿಳಿದ ದೇವೆಂದ್ರನು ಸೈನ್ಯವು  ಗರುಡನ ಮೇಲೆ ಎರಗಿತು. ಆದರೆ ಗರುಡನು ಒಂದೇ ಕ್ಷಣದಲ್ಲಿ ಆ ಸೈನ್ಯದ ಧಾಳಿಯನ್ನು ನಿವರಿಸಿಕೊಂಡನು. ದೇವಲೋಕದ ಅಮೃತದ ಕುಂಭವನ್ನು ತೆಗೆದುಕೊಂಡು ಹೋಗಿ ಸರ್ಪಗಳ ಮುಂದಿಟ್ಟನು. ಹೀಗೆ ಸರ್ಪಗಳ ಕೋರಿಕೆಯನ್ನು ಈಡೇರಿಸಿ ಅವನು ತನ್ನ ತಾಯಿ ವಿನತೆಯ ದಾಸ್ಯವನ್ನು ಹೋಗಲಾಡಿಸಿದನು.

ಅಮೃತಕುಂಭವನ್ನು ತರುವ ಸಮಯದಲ್ಲಿ ಗರುಡನು ಪ್ರದರ್ಶಿಸಿದ ವಾಯುವೆಗವನ್ನು ಕಂಡು ಮಹಾವಿಷ್ಣುವಿಗೆ ಬಹಳ ಆನಂದವಾಯಿತು. ಅವನು ಗರುಡನನ್ನು ಕುರಿತು ‘’ಅಯ್ಯಾ ! ನೀನು ನನ್ನ ವಾಹನವಾಗಿರು’’ ಎಂದು ಕೇಳಿಕೊಂಡನು. ಗರುಡನು ಅದಕ್ಕೆ ಸಂತೋಷದಿಂದ ಒಪ್ಪಿಕೊಂಡನು. ಹೀಗೆ ಗರುಡನು ವಿಷ್ಣುವಾಹನನಾದನು.

ಸರ್ಪಗಳೆನೋ ಕದ್ರುವು ಹೇಳಿದಂತೆ ಕುದುರೆಯ ಬಾಲವನ್ನು ಹಿಡಿದು ಪಂದ್ಯದಲ್ಲಿ ಅವಳನ್ನು ಗೆಲ್ಲಿಸಿದುವು. ಆದರೆ ಅವಳು ಆ ಮುಂಚೆ ಅವರಿಗೆ ಕೊಟ್ಟಿದ್ದ ಶಾಪ ಮಾತ್ರ ಹಾಗೆಯೇ ಇತ್ತಲ್ಲ. ಆ ಶಪದಿಂದಾಗುವ ದುಷ್ಪರಿಣಾಮವನ್ನು ತಪ್ಪಿಸಿಕೊಳ್ಳುವುದು ಹೇಗೆಂದು ಅವರೆಲ್ಲ ಯೋಚಿಸಿದರು. ಗರುಡನೇನೋ ಅವರಿಗೆ ಅಮೃತವನ್ನು ತಂದುಕೊಟ್ಟಿದ್ದನು. ಆದರೆ ಇಂದ್ರನು ಅಪಹರಿಸಿಕೊಂಡು ಹೋದುದರಿಂದ ಅವರಿಗೆ ಅದು ದಕ್ಕಿರಲಿಲ್ಲ.

ಆಗ ಏಳಪತ್ರನೆಂಬ ಸರ್ಪವು ‘’ನಾವು ಈಗಲೇ ಸೂಕ್ತವಾದ ಸಂಬಂಧವನ್ನು ಹುಡುಕಿ, ನಮ್ಮ ತಂಗಿ ಜರತ್ಕ್ರಾರುವಿನ ಮದುವೆಯನ್ನು ಮಾಡಿಬಿಡೊಣ. ಅವಳ ಹೊಟ್ಟೆಯಲ್ಲಿ ಹುಟ್ಟುವ ಮಗನು ಬೇರೆ ವಂಶಕ್ಕೆ ಸೇರುವುದರಿಂದ, ಅವನಿಗೆ ನಮ್ಮ ತಾಯಿಯ ಶಾಪದ ಭೀತಿ ಇರುವುದಿಲ್ಲ. ಅವನು ಯಾವುದಾದರೂ ಯೋಜನೆಯಿಂದ ನಮಗೊದಗಿರುವ ದುರವಸ್ತೆಯನ್ನು ತಪ್ಪಿಸಲು ಯತ್ನಿಸಬಹುದು’’- ಎಂದನು ಸರ್ಪಗಳ ಜರತ್ಕಾರವನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಿದರು. ಮುಂದೆ ಜರತ್ಕಾರು ಅಸ್ತೀಕ ಎಂಬ ಮಗನಿಗೆ ಜನ್ಮ ಕೊಟ್ಟಳು. ಆಸ್ತಿಕನು ಸಕಲ ವಿದ್ಯಾಪಾರಂಗತನಾಗಿ ಬೆಳೆದನು’’

ಉಗ್ರಶ್ರವ ಸೌತಿಗಳು ಇಷ್ಟು ಕಥೆಯನ್ನು ಹೇಳಿ ಮತ್ತೆ ಜನಮೇಜಯ  ಸರ್ಪಯಾಗದ ಬಗ್ಗೆ ಹೇಳಲಾರಂಭಿಸಿದರು.

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಆಧ್ಯಾತ್ಮ

    ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

    ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…