News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

418

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…