ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್ ಫಿಂಗರ್ಪ್ರಿಂಟ್ ಮ್ಯಾಪಿಂಗ್ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…