ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್ ಫಿಂಗರ್ಪ್ರಿಂಟ್ ಮ್ಯಾಪಿಂಗ್ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.