News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

418

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ವಿಚಿತ್ರ ಆದರೂ ಸತ್ಯ

    ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

    ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…