News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

419

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…