ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಕ-೧ , ದ.ರಾ.ಬೇಂದ್ರೆ ಯವರ ಜೀವನ ಮತ್ತು ಅವರ ಸಾಧನೆ ಬಗ್ಗೆ ಕಿರು ಲೇಖನ.
( ನಿಮ್ಮ ಅಭಿಪ್ರಾಯ ಮತ್ತು ಮುಂದಿನ ಸಾಧಕರನ್ನು ನೀವೇ ನಮಗೆ ತಿಳಿಸಿ )
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…