ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
ಹೌದು, ಯಾರು ಆ ದಂಡನಾಯಕರು ಅಂತೀರಾ!
ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ ತೆರಳಿದ ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಥಮ್, ಎಂಎಲ್ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ ಸಿಎಂ ಸಿದ್ದರಾಮಯ್ಯ ನವರ ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.
‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…