ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

140

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…