News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

141

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.