News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

141

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…