News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

143

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…