ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
ಹೌದು, ಯಾರು ಆ ದಂಡನಾಯಕರು ಅಂತೀರಾ!
ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ ತೆರಳಿದ ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಥಮ್, ಎಂಎಲ್ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ ಸಿಎಂ ಸಿದ್ದರಾಮಯ್ಯ ನವರ ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.
‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….