ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
ಹೌದು, ಯಾರು ಆ ದಂಡನಾಯಕರು ಅಂತೀರಾ!
ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ ತೆರಳಿದ ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಥಮ್, ಎಂಎಲ್ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ ಸಿಎಂ ಸಿದ್ದರಾಮಯ್ಯ ನವರ ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.
‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…