News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

141

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!