News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

140

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…