ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ.
ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ.

ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ ಅದ್ರ ವಿಡಿಯೋ ಮಾಡಿ ಲಕ್ಷಾಂತರ ರೂಪಾಯಿ ಗಳಿಸ್ತಾನೆ.

ಜನರನ್ನು ಮೂರ್ಖರನ್ನಾಗಿ ಮಾಡಿ ಚಿತ್ರ-ವಿಚಿತ್ರ ಕೆಲಸಗಳನ್ನು ಪ್ರಾಂಕ್ ಸ್ಟಾರ್ ಮಾಡ್ತಾರೆ. ಅದ್ರ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕ್ತಾರೆ. ಈ ವಿಡಿಯೋ ನೋಡಿ ಜನರು ನಕ್ಕು ತಮ್ಮ ಒತ್ತಡ ಮರೆಯಲಿ ಎಂಬುದು ಅವ್ರ ಉದ್ದೇಶ.

ಕ್ರಿಸ್ ಒಂದೇ ದಿನ ಸಾವಿರಾರು ಹುಡುಗಿಯರಿಗೆ ಮುತ್ತಿಟ್ಟಿದ್ದಾನೆ. ಇದ್ರಲ್ಲಿ ಬೇರೆ ಬೇರೆ ದೇಶದ ಹುಡುಗಿಯರಿದ್ದಾರೆ. ಕ್ರಿಸ್ ಎಲ್ಲ ಹುಡುಗಿಯರಿಗೂ ತಾನು ಪ್ರಾಂಕ್ ಸ್ಟಾರ್ ಎಂಬುದನ್ನು ಹೇಳಿದ್ದಾನೆ. ಆತನ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…