ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ.
ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ.
ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ ಅದ್ರ ವಿಡಿಯೋ ಮಾಡಿ ಲಕ್ಷಾಂತರ ರೂಪಾಯಿ ಗಳಿಸ್ತಾನೆ.
ಜನರನ್ನು ಮೂರ್ಖರನ್ನಾಗಿ ಮಾಡಿ ಚಿತ್ರ-ವಿಚಿತ್ರ ಕೆಲಸಗಳನ್ನು ಪ್ರಾಂಕ್ ಸ್ಟಾರ್ ಮಾಡ್ತಾರೆ. ಅದ್ರ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕ್ತಾರೆ. ಈ ವಿಡಿಯೋ ನೋಡಿ ಜನರು ನಕ್ಕು ತಮ್ಮ ಒತ್ತಡ ಮರೆಯಲಿ ಎಂಬುದು ಅವ್ರ ಉದ್ದೇಶ.
ಕ್ರಿಸ್ ಒಂದೇ ದಿನ ಸಾವಿರಾರು ಹುಡುಗಿಯರಿಗೆ ಮುತ್ತಿಟ್ಟಿದ್ದಾನೆ. ಇದ್ರಲ್ಲಿ ಬೇರೆ ಬೇರೆ ದೇಶದ ಹುಡುಗಿಯರಿದ್ದಾರೆ. ಕ್ರಿಸ್ ಎಲ್ಲ ಹುಡುಗಿಯರಿಗೂ ತಾನು ಪ್ರಾಂಕ್ ಸ್ಟಾರ್ ಎಂಬುದನ್ನು ಹೇಳಿದ್ದಾನೆ. ಆತನ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
KOLAR NEWS PAPER 27-12-2022
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…