ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಆರೋಪಕ್ಕೆ ಉತ್ತರಿಸಿದ ಬಾಲಕೃಷ್ಣ ರವರು ಜೆಡಿಎಸ್ನಿಂದ ಹೊರಬಂದಿರೋದು ಎಲ್ಲರೂ ಜನತಾ ಪರಿವಾರದವರು. ಅವರನ್ನೆಲ್ಲಾ ಸರಿಯಾಗಿ ಗೌರವದಿಂದ ನಡೆಸಿಕೊಂಡಿದಿದ್ದರೆ ಯಾರೂ ಪಕ್ಷ ಬಿಡುತ್ತಿರಲಿಲ್ಲ, ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನು ಜೆಡಿಎಸ್ ಪಕ್ಷದ ಹಳೆ ವಿಚಾರದ ಬಗ್ಗೆ ಮಾತನಾಡಿದ ಇವರು, ಸದೃಢವಾಗಿರುವವರನ್ನು, ಪಕ್ಷ ಕಟ್ಟಿದವರನ್ನು, ಹಾಗೂ ಹೆಚ್ಚು ಮಾತನಾಡುವವರನ್ನು ಹಂತಹಂತವಾಗಿ ಹೊರಗೆ ಹಾಕಿದ್ರು. ಜನತಾದಳದ ನಾಯಕರನ್ನು ಒಟ್ಟಿಗೆ ಇಟ್ಟುಕೊಂಡಿದಿದ್ರೆ ಬೇರೆಯವರನ್ನು ಆಶ್ರಯಿಸಿ ಮುಖ್ಯಮಂತ್ರಿಯಾಗುವ ಸನ್ನಿವೇಶ ಬರುತ್ತಿರಲಿಲ್ಲ. ಸಿದ್ದರಾಮಯ್ಯ, ದೇಶಪಾಂಡೆಯಂಥ ನಾಯಕರನ್ನು ಸರಿಯಾಗಿ ನಡೆಸಿಕೊಂಡಿದ್ರೆ ಇಷ್ಟು ಹೊತ್ತಿಗಾಗಲೇ 2-3 ಬಾರಿ ಜನತಾ ದಳ ಅಧಿಕಾರಕ್ಕೆ ಬರುತ್ತಿತ್ತು. ಈ ಬಗ್ಗೆ ಕುಮಾರಸ್ವಾಮಿ ಮತ್ತು ದೇವೇಗೌಡರು ಅವರೇ ಕುಳಿತುಕೊಂಡು ಆಲೋಚನೆ ಮಾಡಲಿ ಎಂದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನು ಬಿಜೆಪಿ ಅವರ ಪರಿವರ್ತನಾ ಬಗ್ಗೆ ಮಾತನಾಡಿದ ಇವರು, ಮಾಗಡಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿ ಏನೂ ವಿಶೇಷತೆ ಇಲ್ಲ. ಇಲ್ಲಿ ಬಿಜೆಪಿಗೆ ಜನಬೆಂಬಲ ಇಲ್ಲ ಎಂದು ಹೇಳಿದ್ದಾರೆ.ಹೆಚ್ಚು ಎಂದರೆ ಬೆರಳಿಣಿಕೆಯ ಮತ ಬರಬಹುದು. ಆದರೆ, ಬಿಜೆಪಿ ಗೆಲ್ಲಲು ಅಸಾಧ್ಯ ಎಂದು ಶಾಸಕ ಬಾಲಕೃಷ್ಣ ತಿಳಿಸಿದ್ದಾರೆ. ಸಿ ಪಿ ಯೋಗೇಶ್ವರ್ ರವರು ಚುನಾವಣೆಯಲ್ಲಿ ಸ್ಪರ್ದಿಸಬಹುದು ಆದರೆ ಗೆಲ್ಲುವುದು ಅಸಾಧ್ಯದ ಮಾತು ಎಂದು ತಿಳಿಸಿದರು. ಇನ್ನು ಸದ್ಯದಲ್ಲೇ ನಾನು ಹಾಗು ಉಳಿದ ರೆಬೆಲ್ ಶಾಸಕರು ಎಲ್ಲರು ಕೂಡ, ಬಜೆಟ್ ಅಧಿವೇಶನ ಮುಗಿದ ಬಳಿಕ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ ಎಂದು ತಿಳಿಸಿದರು.

ಈಗೆ ಕುಮಾರಸ್ವಾಮಿ ಹಾಗು ದೇವೇಗೌಡ ವಿರುದ್ಧ ಆಕ್ರೋಶವ್ಯಕ್ತ ಪಡಿಸಿರುವ ಬಾಲಕೃಷ್ಣ ರವರು, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೂಡ ಇದೇ ಕಾರಣಕ್ಕೆ, ನಮ್ಮಂತೆಯೇ ಪಕ್ಷದಿಂದ ಹೊರಬಂದಿರುವುದು ಎಂದು ತಿಳಿಸಿದ್ದಾರೆ. ಇಂದು ಏನಾದರು ಅವರು ಪಕ್ಷದಲ್ಲಿದ್ದಿದ್ದರೆ, ಇಂದು ಪಕ್ಷ ಇನ್ನು ಬೆಳೆಯುತಿತ್ತು. ಮೊದಲು ನಾಯಕರನ್ನು ಹೇಗೆ ನಡೆಸುಕೊಳ್ಳಬೇಕೆಂದು ಕುಮಾರಸ್ವಾಮಿ ಹಾಗು ದೇವೇಗೌಡ್ರು ಅರಿಯಲಿ ಎಂದು ತಮ್ಮೆಲ್ಲ ಆಕ್ರೋಶವನ್ನು ವ್ಯಥಾ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…