News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಮನರಂಜನೆ

ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

555

ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…