News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

557

ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.