ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.