ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…
ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.
ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.
13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…