News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

51

ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.

ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಜೀವನಶೈಲಿ

    ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

    ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…