ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.

ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…