ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.

ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…