News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

622

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ವಾಟ್ಸಾಪ್ ಮೂಲಕ ಅವಿವಾಹಿತರು ತಮ್ಮ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳಬಹುದು ..!ತಿಳಿಯಲು ಈ ಲೇಖನ ಓದಿ..

    ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…