News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

649

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ಸ್ಪೂರ್ತಿ

    ಕುರಿಕಾಯುವ ಹುಡುಗಿಯೊಬ್ಬಳು, ಆ ದೇಶದ ಶಿಕ್ಷಣ ಮಂತ್ರಿ ಹಾಗುವದೆಂದ್ರೆ ಸಾಮಾನ್ಯ ಅಲ್ಲ.!ಈ ಸ್ಟೋರಿ ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.   ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…